ಶುಕ್ರವಾರ, ಆಗಸ್ಟ್ 28, 2026 | ಬೆಂಗಳೂರು, ಭಾರತ
ಕೆಬಿ ನ್ಯೂಸ್ ಕರ್ನಾಟಕ

ಕೆಬಿ ನ್ಯೂಸ್ ಕರ್ನಾಟಕ

ಜನರಿಂದ,ಜನರಿಗಾಗಿ, ಜನರಿಗೋಸ್ಕರ
ನಿಷ್ಪಕ್ಷಪಾತ, ನಿಖರ ಮತ್ತು ಸಮಯೋಚಿತ ಸುದ್ದಿ ವರದಿಗಾರಿಕೆ: ಸಕ್ರಿಯ
ಬ್ರೇಕಿಂಗ್ ನ್ಯೂಸ್
ಮುಖ್ಯಾಂಶಗಳು: ₹೧೫,೬೧೧ ಕೋಟಿ ವೆಚ್ಚದ ನಮ್ಮ ಮೆಟ್ರೋ ಹಂತ ೩ ರ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಮಂಜೂರಾತಿ.     •     ಹವಾಮಾನ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ೪೮ ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ.     •     ಕೃಷಿ ಮಾಹಿತಿ: ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಬೆಳೆ ವಿಮೆ ಮತ್ತು ಬಡ್ಡಿರಹಿತ ಸಾಲಕ್ಕೆ ಆನ್‌ಲೈನ್ ನೊಂದಣಿ ಆರಂಭ.

ನಮ್ಮ ಕರ್ನಾಟಕ - ಜಿಲ್ಲಾವಾರು ಸುದ್ದಿಗಳು

ಕರ್ನಾಟಕದ ಎಲ್ಲಾ ಜಿಲ್ಲೆಗಳ ಸ್ಥಳೀಯ ವಿದ್ಯಮಾನಗಳು, ಕೃಷಿ, ಅಪರಾಧ ಮತ್ತು ರಾಜಕೀಯ ವರದಿಗಳ ನೇರ ಪ್ರಸಾರ.

ಹಾವೇರಿ ಸುದ್ದಿ ಬುಲೆಟಿನ್‌ಗಳು

ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ದರೋಡೆ: ಮೂವರು ಆರೋಪಿಗಳ ಬಂಧನ ಬೆಂಗಳೂರು
ಆಗ 24,2026
ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ದರೋಡೆ: ಮೂವರು ಆರೋಪಿಗಳ ಬಂಧನ

ಹಾವೇರಿ: ಜಿಲ್ಲೆಯ ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ಹಣ ಹಾಗೂ ಮೊಬೈಲ್ ದೋಚಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.

ವರದಿ ಓದಿ